ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ

ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ…!!

ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ  ಸೆಪ್ಟೆಂಬರ್ 19 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ ಪ್ರಭಾರವನ್ನು ನಿನ್ನೆ (ಸೆ.18) ವಹಿಸಿಕೊಂಡಿದ್ದಾರೆ.*************************

Back to top button